ಸೋಮವಾರ, 2 ಮಾರ್ಚ್ 2026
×
ADVERTISEMENT

ಬೆಳಗಟ್ಟಿ: ಮುಸ್ತಫಾ ಖಾದ್ರಿ ಉರುಸ್ ಇಂದು

ಹಿಂದೂ-ಮುಸ್ಲಿಂ ಮುಸ್ಲಿಂ ಭಾವೈಕ್ಯ, ಶ್ರದ್ಧಾ ಭಕ್ತಿಯ ಕೇಂದ್ರ
Published : 2 ಮಾರ್ಚ್ 2026, 6:29 IST
Last Updated : 2 ಮಾರ್ಚ್ 2026, 6:29 IST
ADVERTISEMENT
ಫಾಲೋ ಮಾಡಿ
Comments
ಉರುಸ್ ಎಂಬುದು ಸೂಫಿ ಸಂತರನ್ನು ಸ್ಮರಿಸುವ ಸೌಹಾರ್ದತೆ ಭಾವೈಕ್ಯ ಮತ್ತು ಆಧ್ಯಾತ್ಮಿಕ ಚಿಂತನೆಯನ್ನು ಬಿತ್ತುವ ಹಬ್ಬವಾಗಿದೆ. ಹಿಂದೂ-ಮುಸ್ಲಿಂ ಸಮುದಾಯಗಳು ಒಟ್ಟಾಗಿ ಉರುಸ್ ಆಚರಣೆ ಮಾಡಲಾಗುತ್ತದೆ. ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.
ಅನ್ವರ್ ಖಾದ್ರಿ ಹಜರತ್ ಸಯ್ಯದ್ ಷಾ ಮುಸ್ತಫಾ ಖಾದ್ರಿ ದರ್ಗಾದ ಗುರುಗಳು
ಮುಸ್ತಾಫ ಖಾದ್ರಿ ದರ್ಗಾವು ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿದೆ. ಪ್ರತಿಯೊಬ್ಬರು ಉರುಸ್‌ನಲ್ಲಿ ಪಾಲ್ಗೊಳ್ಳುತ್ತಾರೆ. ಶ್ರದ್ಧಾ ಭಕ್ತಿಯಿಂದ ಉರುಸ್ ಆಚರಿಸಲಾಗುತ್ತದೆ
ಅನ್ವರ್ ಹುಸೇನ್ ಗಡಾದ ಅಳವಂಡಿ ಗ್ರಾಮದ ಮುಖಂಡ
ಬೆಳಗಟ್ಟಿ ಗ್ರಾಮದಲ್ಲಿ ಜಾತಿ-ಮತ ಬೇಧವಿಲ್ಲದೆ ಜನರು ಒಂದೆಡೆ ಸೇರಿ ಪ್ರತಿವರ್ಷವೂ ಕೂಡ ಉರುಸ್ ಕಾರ್ಯಕ್ರಮವನ್ನು ಆಚರಿಸುತ್ತೇವೆ
ವಿಷ್ಣು ಹಾಳಕೇರಿ ಗ್ರಾಮದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT