ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳಪ್ಪ ಹಲಗೇರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಾಲಚಂದ್ರನ ಮುನಿರಾಬಾದ್, ಎಪಿಎಂಸಿ ಮಾಜಿ ಅಧ್ಯಕ್ಷ ವಿಶ್ವನಾಥ ರಾಜೂ, ಮುಖಂಡರಾದ ಜಡಿಯಪ್ಪ ಬಂಗಾಳಿ, ಜಗದೀಶ ಕರ್ಕಿಹಳ್ಳಿ, ಬಸಣ್ಣ ಬಂಗಾಳಿ, ಬನ್ನೆಪ್ಪಗೌಡ, ಧರ್ಮರಾಜ ದೇವರಮನಿ, ಸೋಮಣ್ಣ ಬಾರಕೇರ್, ಕುಮಾರ ಮಜ್ಜಿಗಿ, ದೇವೆಂದ್ರಪ್ಪ ಮಜ್ಜಿಗೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.