<p><strong>ಕುಕನೂರು</strong>: ‘ತಳಕಲ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಅನೂಕೂಲಕ್ಕೆ ಅನ್ನದಾನೀಶ್ವರ ಕಲ್ಯಾಣ ಮಂಟಪದ ಅವಶ್ಯಕತೆ ಇದೆ’ ಎಂದು ಮುಖಂಡ ಮುದಿಯಪ್ಪ ಯೋಗೆಮ್ಮನವರ ಹೇಳಿದರು.</p>.<p>ತಾಲ್ಲೂಕಿನ ತಳಕಲ್ ಗ್ರಾಮದ ಅನ್ನದಾನೀಶ್ವರ ಶಾಖಾಮಠಲ್ಲಿ ನೂತನ ಕಲ್ಯಾಣ ಮಂಟಪ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಮಾಡಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಮಂಟಪ ಕಟ್ಟಡಕ್ಕೆ ಭೂಮಿಪೂಜೆ ಮಾಡಿದ್ದು ಜನರಿಗೂ ಸಂತಸ ತಂದಿದೆ. ಇಂತಹ ಕಾರ್ಯಕ್ಕೆ ಭಕ್ತರು ತನುಮನ ಧನದಿಂದ ಸೇವೆ ಸಲ್ಲಿಸಬೇಕು’ ಎಂದರು.</p>.<p>ಈ ವೇಳೆ ಶಶಿಧರಯ್ಯ ಹಿರೇಮಠ, ಮಠದ ಮಹಾದೇವ ಸ್ವಾಮೀಜಿ, ಹಂಚ್ಯಾಲಪ್ಪ ಚಿಲವಾಡಿಗಿ, ನಿಂಗಪ್ಪ ಬ್ಯಾಳಿ, ಬೀಮಪ್ಪ ಮುರಿಗಿ, ಮಲ್ಲಪ್ಪ ಗೋರಿ, ಗವಿಸಿದ್ದಪ್ಪ ದೊಡ್ಡಮನಿ, ಪಕ್ಕಪ್ಪ ತಂಗೋಡಿ, ರಾಮಪ್ಪ ನಿಟ್ಟಾಲಿ, ಶರಣಪ್ಪ ಗಮಾನಿ, ಮುತ್ತಪ್ಪ ಗೋರಿ, ಶರಣಯ್ಯ ಡಂಬಳಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ‘ತಳಕಲ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಅನೂಕೂಲಕ್ಕೆ ಅನ್ನದಾನೀಶ್ವರ ಕಲ್ಯಾಣ ಮಂಟಪದ ಅವಶ್ಯಕತೆ ಇದೆ’ ಎಂದು ಮುಖಂಡ ಮುದಿಯಪ್ಪ ಯೋಗೆಮ್ಮನವರ ಹೇಳಿದರು.</p>.<p>ತಾಲ್ಲೂಕಿನ ತಳಕಲ್ ಗ್ರಾಮದ ಅನ್ನದಾನೀಶ್ವರ ಶಾಖಾಮಠಲ್ಲಿ ನೂತನ ಕಲ್ಯಾಣ ಮಂಟಪ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಮಾಡಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಮಂಟಪ ಕಟ್ಟಡಕ್ಕೆ ಭೂಮಿಪೂಜೆ ಮಾಡಿದ್ದು ಜನರಿಗೂ ಸಂತಸ ತಂದಿದೆ. ಇಂತಹ ಕಾರ್ಯಕ್ಕೆ ಭಕ್ತರು ತನುಮನ ಧನದಿಂದ ಸೇವೆ ಸಲ್ಲಿಸಬೇಕು’ ಎಂದರು.</p>.<p>ಈ ವೇಳೆ ಶಶಿಧರಯ್ಯ ಹಿರೇಮಠ, ಮಠದ ಮಹಾದೇವ ಸ್ವಾಮೀಜಿ, ಹಂಚ್ಯಾಲಪ್ಪ ಚಿಲವಾಡಿಗಿ, ನಿಂಗಪ್ಪ ಬ್ಯಾಳಿ, ಬೀಮಪ್ಪ ಮುರಿಗಿ, ಮಲ್ಲಪ್ಪ ಗೋರಿ, ಗವಿಸಿದ್ದಪ್ಪ ದೊಡ್ಡಮನಿ, ಪಕ್ಕಪ್ಪ ತಂಗೋಡಿ, ರಾಮಪ್ಪ ನಿಟ್ಟಾಲಿ, ಶರಣಪ್ಪ ಗಮಾನಿ, ಮುತ್ತಪ್ಪ ಗೋರಿ, ಶರಣಯ್ಯ ಡಂಬಳಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>