ಬಿಟ್ ಕಾಯಿನ್ ಮಹಮ್ಮದ್ ನಲಪಾಡ್ ವಿದ್ವತ್ ಎಂಬುವನ ಮೇಲೆ ಹಲ್ಲೆ ಮಾಡಿದಾಗ ಘಟನೆ ಹೊರ ಬಂದಿದೆ. ಆಗ ತನಿಖೆ ಮಾಡದ ಇವರು ನಮ್ಮ ಮೇಲೆ ಗೂಬೆ ಕೂರಿಸಲು ಬರುತ್ತಿದ್ದಾರೆ. ಈ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆದಿದೆ. ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಪತ್ರಿಕ್ರಿಯೆ ನೀಡುದ್ದಾರೆ. ಈಗ ನೋಡಿದರೆ ನನಗೆ ಏನೂ ಗೊತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.