ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ, ಪರಣ್ಣ ಮುನವಳ್ಳಿ, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ್, ಜಿಲ್ಲಾ ಪ್ರಭಾರ ಪ್ರಭುರಾಜ ಕಪ್ಪಗಲ್ ಡಾ.ಮುಖರ್ಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಜಿ ಪಾಟೀಲ ಹಲಗೇರಿ ನಿರೂಪಿಸಿದರು. ನವೀನ ಗುಳಗಣ್ಣವರ್ ಸ್ವಾಗತಿಸಿದರು. ರಮೇಶ್ ನಾಡಿಗೇರ್ ವಂದಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಗಿರೀಶಾನಂದ ನಿರೂಪಿಸಿದರು.