‘ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಹಿಟ್ನಾಳದಿಂದ ಗಂಗಾವತಿ ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ₹450 ಕೋಟಿ ಪ್ರಸ್ತಾವ ಸರ್ಕಾರದ ಮುಂದಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಅವೈಜ್ಞಾನಿಕ ಟೋಲ್ಗಳಿದ್ದರೆ ತೆರವು ಮಾಡಲಾಗುವುದು’ ಎಂದರು.