ಈ ಪುಸ್ತಕದಲ್ಲಿ ಕಲ್ಪನೆಯಿಲ್ಲ. ಕಲ್ಪನೆ ಹೆಚ್ಚಾದಾಗ ವಾಸ್ತವತೆ ಕಡಿಮೆಯಾಗುತ್ತದೆ. ಲೇಖಕರು ತಮ್ಮ ಬದುಕಿನ ಅನುಭವಗಳನ್ನು ಬರಹದ ರೂಪದಲ್ಲಿ ಕಟ್ಟಿ ಕೊಟ್ಟಿದ್ದಾರೆ. ಮಧ್ಯಮ ವರ್ಗದ ವ್ಯಕ್ತಿಯ ತೋಳಲಾಟಗಳು ಈ ಪುಸ್ತಕದಲ್ಲಿ ಅಡಕವಾಗಿವೆ.
ಈಶ್ವರ ಹತ್ತಿ ಸಾಹಿತಿ
ಬರಹ ಓದುಗನನ್ನು ಒಳಗೊಂಡಾಗ ಯಶಸ್ವಿ ಲೇಖನವಾಗುತ್ತದೆ. ಅಂಥ ಬರಹಗಳು ಗುಚ್ಛ ಮರಳಿ ಮನ ಸಾಗಿದೆ ಪುಸ್ತಕದಲ್ಲಿವೆ. ಈ ಕೃತಿ ಮೂಲಕ ಅಮರದೀಪ ಸಾಹಿತ್ಯ ಲೋಕಕ್ಕೆ ಕಾಲಿಟ್ಟಿದ್ದಾರೆ.