ಅಂಗವಿಕಲ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೀರಪ್ಪ ಅಂಡಗಿ,ಜಿಲ್ಲಾ ಸಾಂಖಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ವೀರಬಸಪ್ಪ ಪಟ್ಟಣಶೆಟ್ಟಿ, ಶ್ರೀಶೈಲಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸವನಗೌಡ, ಪ್ರಾಣೇಶ ಪೂಜಾರ, ಶಿವಪ್ಪ ಜೋಗಿ, ಬಾಳಪ್ಪ ಕಾಳೆ, ಆನಂದ ಗೊಂಡಬಾಳ, ಮಾರ್ಥಂಡರಾವ ದೇಸಾಯಿ, ಪ್ರಕಾಶಬಾಬು, ಗುರುರಾಜ ದೇಸಾಯಿ, ವೆಂಕಟೇಶ ಜೋಷಿ ಹಾಗೂ ರಾಘವೇಂದ್ರ ಕುಲಕರ್ಣಿ ಸೇರಿ ಹಲವರು ಇದ್ದರು.