ಉಪನ್ಯಾಸಕ ಸಿದ್ಧಲಿಂಗಪ್ಪ ಕೊಟ್ನೆಕಲ್, ಸಾಹಿತಿ ಎ.ಎಂ. ಮದರಿ, ಮೊರಬ ಘಟಕದ ಕಸಾಪ ಅಧ್ಯಕ್ಷ ಭೀಮರಾಶಿ ಹೂಗಾರ, ಕೃತಿಕಾರಾದ ಅನ್ನಪೂರ್ಣ ಪದ್ಮಸಾಲಿ ಪಾಲ್ಗೊಂಡಿದ್ದರು. ಇದೇ ವೇಳೆ ಸಿದ್ಧಲಿಂಗಪ್ಪ ಕೊಟ್ನೆಕಲ್, ಅಶೋಕ ಓಜನಹಳ್ಳಿ, ಶಿಲ್ಪಾ ಕೃಷ್ಣ ಚಿತ್ರಗಾರ, ಭೀಮರಾಶಿ ಹೂಗಾರ ಮತ್ತು ಮಹೇಶ ಬಳ್ಳಾರಿ ಅವರನ್ನು ಸನ್ಮಾನಿಸಲಾಯಿತು.