ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ, ಕೊಪ್ಪಳ ತಾಲ್ಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಮೇಟಿ, ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ತೊಂಡಿಹಾಳ, ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರತಿಮಾ ಪಟ್ಟಣಶೆಟ್ಟಿ, ಸಮಾಜದ ಮುಖಂಡರಾದ ಎಲ್.ಎಫ್ ಪಾಟೀಲ, ವೀರಬಸಪ್ಪ ಪಟ್ಟಣಶೆಟ್ಟಿ, ಎಂ.ವಿ.ಪಾಟೀಲ, ಬಸಲಿಂಗಪ್ಪ ಭೂತೆ, ಗವಿಸಿದ್ದಪ್ಪ ಕರಡಿ, ಲತಾ ಗವಿಸಿದ್ದಪ್ಪ ಚಿನ್ನೂರು, ವೀಣಾ ಹೊಳಗುಂದಿ, ಸಂಗಮೇಶ ಬಾದವಾಡಗಿ ಪಾಲ್ಗೊಂಡಿದ್ದರು.