ಉಪ ತಹಶೀಲ್ದಾರ್ ರೇಖಾ ದೀಕ್ಷಿತ್ ಮಾತನಾಡಿ,‘ಕೋವಿಡ್ ಮಣಿಸಲು ಸದ್ಯ ಲಸಿಕೆಯೊಂದೇ ಪರಿಹಾರ’ ಎಂದು ಮನವಿ ಮಾಡಿದರು. ಗ್ರಾ.ಪಂ. ಅಧ್ಯಕ್ಷ ಚನ್ನಕೃಷ್ಣ ಮಾತನಾಡಿದರು. ವೈದ್ಯಾಧಿಕಾರಿಗಳಾದ ಡಾ.ಮಾಧುರಿ, ಡಾ.ಮಂಜುಳಾ ಶರ್ಮಾ, ಕಂದಾಯ ನಿರೀಕ್ಷಕ ಬಸವರಾಜ ಬನ್ನಿಕೊಪ್ಪ, ಪಿಡಿಒ ಮಂಜುಳಾ ಪಾಟೀಲ್, ಗ್ರಾಮ ಲೆಕ್ಕಾಧಿಕಾರಿ ಲಲಿತಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.