‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ರಾಜ್ಯ ಬಿಜೆಪಿ ಸರ್ಕಾರ ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ, ನೀರಾವರಿ, ಶಿಕ್ಷಣ, ಮೂಲಸೌಲಭ್ಯಗಳಿಗೆ ಮುಖ್ಯಮಂತ್ರಿ ಹೆಚ್ಚಿನ ಒತ್ತು ನೀಡುತ್ತ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಈ ಭಾಗಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುತ್ತದೆ. ಪ್ರಮುಖ ಸಮಸ್ಯೆಗಳಿಗೆ ಹಂತ ಹಂತವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಯತ್ನಿಸಲಿದೆ‘ ಎಂದು ಅವರು ಹೇಳಿದರು.