ನಾನ ತಳಿಯ ಹೂಗಳಿಂದ ಮಾಡಿದ ಅಲಂಕಾರಿಕ ಕಲಾಕೃತಿಗಳು ಹಾಗೂ ಮಾದರಿಗಳು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಕುವೆಂಪು, ಶಿವರಾಮ ಕಾರಂತ, ದ.ರಾ.ಬೇಂದ್ರೆ, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಸೇರಿದಂತೆ ಅನೇಕ ಮಹನೀಯರ ಕಲಾಕೃತಿಗಳನ್ನು ಕಲ್ಲಂಗಡಿ ಹಣ್ಣಿನಲ್ಲಿ ಕೆತ್ತನೆ ಮಾಡಲಾಗಿದೆ. ದಾಳಿಂಬೆ, ಕಲ್ಲಂಗಡಿ, ಬಾಳೆ, ಪಪ್ಪಾಯಿ, ದ್ರಾಕ್ಷಿ, ಅಂಜೂರ, ಚಿಕ್ಕು, ಗೋಡಂಬಿ ಸೇರಿದಂತೆ ವಿವಿಧ ರೀತಿಯ ಹಣ್ಣುಗಳು ಹಾಗೂ ಹೂ ಪ್ರದರ್ಶನಕ್ಕಿವೆ.