<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಲ್ಲಿ ಈಚೆಗೆ ಚಿರತೆ ದಾಳಿಯಿಂದ ಮೃತಪಟ್ಟ ಹುಲುಗೇಶ ಅವರ ಮನೆಗೆ ಶಾಸಕ ಪರಣ್ಣ ಮುನವಳ್ಳಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೃತ ಯುವಕನ ತಮ್ಮನಿಗೆ ದೇವಸ್ಥಾನದಲ್ಲಿ ಕೆಲಸ ನೀಡಲಾಗುವುದು. ಈಗಾಗಲೇ ಅರಣ್ಯ ಸಚಿವರ ಜತೆಗೆ ಮಾತನಾಡಿದ್ದೇನೆ. ಸರ್ಕಾರ ಪರಿಹಾರ ನೀಡಲಿದೆ’ ಎಂದರು.</p>.<p>ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಚನ್ನಪ್ಪ ಮಳಿಗಿ, ನಗರಸಭೆ ಸದಸ್ಯ ಪರಶುರಾಮ್ ಮಡ್ಡೆರ್, ಪ್ರಮುಖರಾದ ಈ.ಧನರಾಜ, ರಾಘವೇಂದ್ರ, ಬೋಗೇಶ ಹಾಗೂ ಶಿವು ಅರಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಲ್ಲಿ ಈಚೆಗೆ ಚಿರತೆ ದಾಳಿಯಿಂದ ಮೃತಪಟ್ಟ ಹುಲುಗೇಶ ಅವರ ಮನೆಗೆ ಶಾಸಕ ಪರಣ್ಣ ಮುನವಳ್ಳಿ ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಮೃತ ಯುವಕನ ತಮ್ಮನಿಗೆ ದೇವಸ್ಥಾನದಲ್ಲಿ ಕೆಲಸ ನೀಡಲಾಗುವುದು. ಈಗಾಗಲೇ ಅರಣ್ಯ ಸಚಿವರ ಜತೆಗೆ ಮಾತನಾಡಿದ್ದೇನೆ. ಸರ್ಕಾರ ಪರಿಹಾರ ನೀಡಲಿದೆ’ ಎಂದರು.</p>.<p>ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಚನ್ನಪ್ಪ ಮಳಿಗಿ, ನಗರಸಭೆ ಸದಸ್ಯ ಪರಶುರಾಮ್ ಮಡ್ಡೆರ್, ಪ್ರಮುಖರಾದ ಈ.ಧನರಾಜ, ರಾಘವೇಂದ್ರ, ಬೋಗೇಶ ಹಾಗೂ ಶಿವು ಅರಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>