ಶ್ರೀನಿವಾಸ ದೇಸಾಯಿ, ಸಂಸ್ಥೆಯ ನಿರ್ದೇಶಕ ಜಗದೀಶ ಪಾಟೀಲ ಮಾತನಾಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಸುಧಾರಾಣಿ ನಡುವಿನಮನಿ, ವಿದ್ಯಾರ್ಥಿ ಪ್ರತಿನಿಧಿಯಾಗಿ ಯಶೋಧಾ ಮಾಟರಂಗಿ ಹಾಗೂ ಪಾಲಕರ ಪ್ರತಿನಿಧಿಯಾಗಿ ಜಯಶ್ರೀ ಅಂಗಡಿ ಭಾಗವಹಿಸಿದ್ದರು.