ನಗರಸಭೆ ಸದಸ್ಯ ವಿರೂಪಾಕ್ಷಪ್ಪ ಮೊರನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಮುಖಂಡರಾದ ಯಮನಪ್ಪ ಕಬ್ಬೇರ, ಸೋಮಣ್ಣ ಬಾರಕೇರ, ಶಂಕರಗೌಡ ಮಾಲಿಪಾಟೀಲ್, ಯಂಕಪ್ಪ ಬಾರಕೇರ, ರಮೇಶ ಕಬ್ಬೇರ, ಹುಲಗಪ್ಪ ಬಾರಕೇರ, ರಾಜು ಕಲೆಗಾರ, ಗಂಗಾಧರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನಿವೃತ್ತ ಪ್ರಾಚಾರ್ಯರಾದ ಸಿ.ವಿ. ಜಡಿಯವರ್ ವಂದಿಸಿದರು.