‘ವಶಪಡಿಸಿಕೊಂಡವರಲ್ಲಿ ಕೆಲವರ ನಡೆ ಅನುಮಾನಾಸ್ಪದಾಗಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರ ಆರು ತಂಡ ರಚಿಸಲಾಗಿದೆ. ಸದ್ಯಕ್ಕೆ ಹತ್ತು ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು‘ ಎಂದು ಜಿಲ್ಲಾ ಪೊಲೀಸ್ ಅರುಣಾಂಗ್ಷು ಗಿರಿ ಪ್ರಜಾವಾಣಿಗೆ ತಿಳಿಸಿದರು.