<p><strong>ಕಾರಟಗಿ:</strong> ‘ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಬೇಕು. ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಬಿಜೆಪಿ ಯುವ ಮೋರ್ಚಾ ಕಾರಟಗಿ ಮಂಡಲ ಅಧ್ಯಕ್ಷ ಪಂಪನಗೌಡ ಜಂತಕಲ್ ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಇದು ಪಕ್ಷದ ಕಾರ್ಯಕ್ರಮವಲ್ಲ. ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಬೇಕು’ ಎಂದರು.</p>.<p>ಆವರಣ ಸ್ವಚ್ಛಗೊಳಿಸಲಾಯಿತು.</p>.<p>ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಎಂ.ಪಿ, ವಿನಯ್ ಭಾವಿ, ನೆಕ್ಕಂಟಿ ಚಿನ್ನು, ಶಶಿ ಮ್ಯಾದರ್, ವೆಂಕಟೇಶ, ರಾಹುಲ್ ಪವಾರ್, ಮುದಕನಗೌಡ ಹಾಗೂ ಹಾಲನಗೌಡ ಸಿದ್ದಾಪುರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ‘ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಬೇಕು. ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಬಿಜೆಪಿ ಯುವ ಮೋರ್ಚಾ ಕಾರಟಗಿ ಮಂಡಲ ಅಧ್ಯಕ್ಷ ಪಂಪನಗೌಡ ಜಂತಕಲ್ ಹೇಳಿದರು.</p>.<p>ತಾಲ್ಲೂಕಿನ ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಇದು ಪಕ್ಷದ ಕಾರ್ಯಕ್ರಮವಲ್ಲ. ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಬೇಕು’ ಎಂದರು.</p>.<p>ಆವರಣ ಸ್ವಚ್ಛಗೊಳಿಸಲಾಯಿತು.</p>.<p>ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಎಂ.ಪಿ, ವಿನಯ್ ಭಾವಿ, ನೆಕ್ಕಂಟಿ ಚಿನ್ನು, ಶಶಿ ಮ್ಯಾದರ್, ವೆಂಕಟೇಶ, ರಾಹುಲ್ ಪವಾರ್, ಮುದಕನಗೌಡ ಹಾಗೂ ಹಾಲನಗೌಡ ಸಿದ್ದಾಪುರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>