ಎಂಪಿಎಂಸಿ ಉಪಾಧ್ಯಕ್ಷೆ ಸುಶೀಲಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ, ಸದಸ್ಯರಾದ ಶಶಿಧರ ಗೌಡ, ಹನುಮೇಶ್, ನಾಗಪ್ಪ ತಳವಾರ, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್, ಧೀರ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವಿರುಪಾಕ್ಷಿಗೌಡ ನಾಯಕ, ಪ್ರಮುಖರಾದ ನಾಗರಾಜ, ಪಂಪಾಪತಿ, ಸೇರಿದಂತೆ ಸ್ವಾಮಿ ವಿವೇಕಾನಂದ ಸಂಘದ ಯುವಕರು ಇದ್ದರು.