ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಮತಯಾಚನೆ ಮಾಡಿದ ಅವರು, ‘ಬಿಜೆಪಿಯಲ್ಲಿದ್ದಾಗ ಪಕ್ಷ ವಿರೋಧಿ ಕೆಲಸ ಮಾಡಲಿಲ್ಲ. ಯಾರಿಗೂ ದ್ರೋಹ ಎಸಗಿಲ್ಲ. 20 ವರ್ಷಗಳ ಕಾಲ ಆ ಪಕ್ಷದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದರೂ ಟಿಕೆಟ್ ಕೊಡದೇ ನನಗೆ ಅವಮಾನ ಮಾಡಿದರು’ ಎಂದರು.