ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ಮಾಲೀಕರ ವಿರುದ್ಧ ಪ್ರಕರಣ

Last Updated 16 ನವೆಂಬರ್ 2020, 5:16 IST
ಅಕ್ಷರ ಗಾತ್ರ

ತಾವರಗೇರಾ: ಸಮೀಪದ ಕಳಮಳ್ಳಿ ಗ್ರಾಮದ ಹೊರ ವಲಯದಲ್ಲಿ ಕಲ್ಲುಗಣಿಗಾರಿಕೆ ನಡೆಸಿ ಬೃಹತ್ ಗಾತ್ರದ ಗುಂಡಿಗಳಿಗೆ ತಂತಿಬೇಲಿ ಅಳವಡಿಸದೆ ಬಿಟ್ಟಿರುವವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಹೂಲಗೇರಾ ಗ್ರಾಮದ ರೇಖಪ್ಪ ರಾಠೋಡ್, ಇಳಕಲ್‌ನ ರಿಯಾನ್ ಬಾನು ಹುಮನಾಬಾದ್‌ ಅವರು ಈ ಹಿಂದೆ ಕಳಮಳ್ಳಿ ಸೀಮೆಯ ಸರ್ವೆ ನಂಬರ್ 25/9/15 ಮತ್ತು 25/9/20 ರಲ್ಲಿ ಕಲ್ಲುಗಣಿಗಾರಿಕೆ ನಡೆಸಿದ್ದರು. ಬೃಹತ್‌ ಗುಂಡಿಗಳು ನಿರ್ಮಾಣವಾಗಿದ್ದವು. ತಂತಿಬೇಲಿ ಅಳವಡಿಸಿರಲಿಲ್ಲ. ಈ ಇಬ್ಬರ ವಿರುದ್ಧ ಸ್ಥಳೀಯ ಪ್ರಕರಣ ದಾಖಲಾಗಿದೆ’ ಎಂದು ಪಿಎಸ್‌ಐ ಗೀತಾಂಜಲಿ ಶಿಂಧೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT