ಕೇಂದ್ರದ ಬಿಜೆಪಿ ಸರ್ಕಾರ ಜನತೆಗೆ ಭರವಸೆಗಳ ಗೋಪುರವನ್ನೇ ತೋರಿಸಿ ಅಧಿಕಾರಕ್ಕೆ ಬಂದಿದೆ. ಏಳು ವರ್ಷಗಳಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಿದೆ. ಸಾಲದೆಂಬಂತೆ, ನೋಟು ರದ್ದತಿ, ಜಿಎಸ್ಟಿ ಜಾರಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಆಹಾರ ಧಾನ್ಯ ಬೆಲೆ ಏರಿಕೆ ನಿಯಂತ್ರಿಸಲಾಗದೇ, ಜನವಿರೋಧಿ ನೀತಿಯ ಕೊಡುಗೆ ನೀಡಿದೆ ಎಂದರು.