ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ,ಸದಸ್ಯ ಗೂಳಪ್ಪ ಹಲಗೇರಿ, ಎಸ್.ಬಿ. ನಾಗರಳ್ಳಿ, ಮುಖಂಡ ಗುರುರಾಜ ಹಲಗೇರಿ, ಶಿವಶಂಕರರಡ್ಡಿ, ರವಿ ಕುರಗೋಡ, ಇಂದಿರಾ ಬಾವಿಕಟ್ಟಿ, ಮುತ್ತುರಾಜ ಕುಷ್ಟಗಿ, ಅಜೀಮ್ ಅತ್ತಾರ, ಕೃಷ್ಣ ಇಟ್ಟಂಗಿ, ಗವಿಸಿದ್ದಪ್ಪ ಚಿನ್ನೂರ, ಶಿವಕುಮಾರ್ ಶೆಟ್ಟರ್, ಗುರುರಾಜ್ ಹಲಗೇರಿ, ಕಾಟನ್ ಪಾಷಾ, ಅಮ್ಜದ್ ಪಟೇಲ್, ಕಿಶೋರಿ ಬೂದನೂರ, ಹನುಮಂತಪ್ಪ ಬೀಡನಾಳ, ಹನುಮೇಶ ಸೇರಿದಂತೆ ನಗರಸಭೆ, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಸದಸ್ಯರು, ರೈತರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.