ಕುಕನೂರು ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಹನಮಂತಗೌಡ ಪಾಟೀಲ್, ರಾಮಣ್ಣ ಸಾಲಭಾವಿ,ಬಿ,ಎಂ.ಶಿರೂರು, ಕೆರಿಬಸಪ್ಪ ನಿಡಗುಂದಿ, ರಾಘವೇಂದ್ರಾಚಾರ ಜೋಶಿ, ಮಹೇಶ ಹಳ್ಳಿ, ಅಶೋಕ ತೋಟದ, ಸಂಗಣ್ಣ ಟೆಂಗಿನಕಾಯಿ, ರೇವಣಪ್ಪ ಸಂಗಟಿ, ಬಸವರಾಜ ಕುಡಗುಂಟಿ, ಎಂ,ಎಫ್.ನದಾಫ್, ಶರಣಪ್ಪ ಗಾಂಜಿ, ಸುಧೀರ ಕೊರ್ಲಳ್ಳಿ, ಮಲ್ಲಿಕಾರ್ಜುನ ಜಕ್ಕಲಿ, ಸಂಗಪ್ಪ ಕೊಪ್ಪಳ, ರಿಯಾಜ ಖಾಜಿ ಇದ್ದರು. ತಹಶೀಲ್ದಾರ ಶ್ರೀಶೈಲ ತಳವಾರ ಮನವಿ ಸ್ವೀಕರಿಸಿದರು.