‘ಜಿಲ್ಲೆಯ ಹಿರಿಯ ಸಾಹಿತಿ, ಹೆಸರಾಂತ ಚಿಂತಕ ಅಲ್ಲಮಪ್ರಭು ಬೆಟ್ಟದೂರ ಅವರನ್ನು ಆಯ್ಕೆ ಮಾಡಬೇಕು. ಇಲ್ಲ ಈವರೆಗೂ ಜಿಲ್ಲಾ ಸಮ್ಮೇಳನಕ್ಕೆ ಮಹಿಳಾ ಸಾಹಿತಿಗಳನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳಾ ಸಾಹಿತಿ ಸಾವಿತ್ರಿ ಮುಜುಮದಾರ ಅವರನ್ನು ಆಯ್ಕೆ ಮಾಡಿ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.