‘ಪರಿಶಿಷ್ಟ ಸಮುದಾಯಗಳಿಗೆ ಆರ್ಥಿಕ, ಔದ್ಯೋಗಿಕ, ರಾಜಕೀಯ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಪಕ್ಷ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಫಲ ನೀಡುತ್ತಿಲ್ಲ. ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸಿಗುವುದಿಲ್ಲ ಎನ್ನುವುದು ಜನರಿಗೆ ಮನವರಿಕೆಯಾಗಿದೆ’ ಎಂದು ಹೇಳಿದರು.