ಆರೋಗ್ಯ ರಕ್ಷ ಸಮಿತಿ ಸದಸ್ಯ ಪ್ರಕಾಶ ಛಲವಾದಿ ಮಾತನಾಡಿದರು. ಕುಷ್ಠರೋಗ ನಿರ್ಮೂಲನಾ ತಾಲ್ಲೂಕು ಮೇಲ್ವಿಚಾರಕ ರಾಜಶೇಖರ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಆಡಳಿತಾಧಿಕಾರಿ ಚಂದ್ರಶೇಖರ ಅಣ್ಣಿಗೇರಿ, ಸಮಾಲೋಚಕ ಶರಣಪ್ಪ ಉಪ್ಪಾರ, ಆರೋಗ್ಯ ಸಹಾಯಕಿರಾದ ಶ್ರೀದೇವಿ, ಶಿಲ್ಪಾ ಭಜಂತ್ರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.