<p><strong>ಕೊಪ್ಪಳ:</strong> ಇಲ್ಲಿನ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಜಿಲ್ಲೆಯ ಕನಕಗಿರಿ ಕನಕಾಚಲಪತಿ ರಥೋತ್ಸವ ಮಾ.16ರಂದು ನಡೆಯಲಿದ್ದು, ಕೋವಿಡ್-19 ವೈರಸ್ ಭೀತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ</p>.<p>ಜಾತ್ರೆಗೆ ಬರುವ ಭಕ್ತರ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ ವೈರಸ್ ಭೀತಿ ವೇಗವಾಗಿ ಹರಡುತ್ತಿರುವುದರಿಂದ ಆತಂಕಗೊಂಡ ಸಂಘಟಕರು ರದ್ದು ಮಾಡುವ ಚಿಂತನೆಯಲ್ಲಿ ಇದ್ದಾರೆ. ಈ ಜಾತ್ರೆಗೆ ಹೊರ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಇಲ್ಲಿನ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಜಿಲ್ಲೆಯ ಕನಕಗಿರಿ ಕನಕಾಚಲಪತಿ ರಥೋತ್ಸವ ಮಾ.16ರಂದು ನಡೆಯಲಿದ್ದು, ಕೋವಿಡ್-19 ವೈರಸ್ ಭೀತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ</p>.<p>ಜಾತ್ರೆಗೆ ಬರುವ ಭಕ್ತರ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ ವೈರಸ್ ಭೀತಿ ವೇಗವಾಗಿ ಹರಡುತ್ತಿರುವುದರಿಂದ ಆತಂಕಗೊಂಡ ಸಂಘಟಕರು ರದ್ದು ಮಾಡುವ ಚಿಂತನೆಯಲ್ಲಿ ಇದ್ದಾರೆ. ಈ ಜಾತ್ರೆಗೆ ಹೊರ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>