ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದ ಕಾರ್ಯಕರ್ತರು ಮತ್ತು ಮುಖಂಡರು ಕ್ವಾರಂಟೈನ್ನಲ್ಲಿ ಇರಬೇಕು. ಯಾರಿಗಾದರೂ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ತುರ್ತು ಕೆಲಸಗಳಿದ್ದಲ್ಲಿ ಆಪ್ತ ಸಹಾಯಕರನ್ನು ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.