ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾಧಿಕಾರಿ ಸಿದ್ರಾಮೇಶ್ವರ, ತಹಶೀಲ್ದಾರ್ಗಳಾದ ಎಲ್.ಡಿ.ಚಂದ್ರಕಾಂತ್, ರವಿ ಅಂಗಡಿ, ಕವಿತಾ, ತಾಲ್ಲೂಕು ಪಂಚಾಯಿತಿ ಇಒ ಡಿ.ಮೋಹನ್, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಬಿಇಒ ಸೋಮಶೇಖರಗೌಡ, ನಗರಸಭೆ ಪೌರಾಯುಕ್ತ ಶೇಖರಪ್ಪ ಈಳಿಗೇರ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಇದ್ದರು.