ಗೌರಿಗದ್ದೆಯ ಸ್ವರ್ಣ ಪೀಠಿಕಾಪುರದ ಅವಧೂತ ವಿನಯ್ ಗುರೂಜಿ, ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರುನ್ನಮ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ., ಡಿಡಿಪಿಯು ಮೃಣಾಲ್ ಸಾಹುಕಾರ, ಶಾರದಾ ಫೌಂಡೇಷನ್ ಟ್ರಸ್ಟಿ ಎಸ್.ಆರ್. ಪಾಟೀಲ, ಅಧ್ಯಕ್ಷ ವಿ.ಆರ್. ಪಾಟೀಲ, ಆಡಳಿತಾಧಿಕಾರಿ ರೇಚಲ್ ಸುಗಂದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.