<p><strong>ಕುಕನೂರು:</strong> ತಾಲ್ಲೂಕಿನ ಬಳಗೇರಿ ಗ್ರಾಮದ ರಾಮಪ್ಪ ಹೊಂಬಾಳೆ ಎಂಬುವರಿಗೆ ಸೇರಿದ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿಗೆ ಸುಟ್ಟು ಕರುಕಲಾಗಿದೆ.</p>.<p>4 ಎಕರೆ ಕಡಲೆ ಬೆಳೆಯಲ್ಲಿ ₹65 ಸಾವಿರ ಅಂದಾಜು ಕಡಲೆ ಬೆಳೆ ಹಾಗೂ ₹30 ಸಾವಿರ ಕಡಲೆ ಹೊಟ್ಟು ಸುಟ್ಟು ಕರುಕಲಾಗಿದೆ.</p>.<p>ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.</p>.<p>ಅಗ್ನಿ ಅವಘಡದಲ್ಲಿ ಗಂಗಮ್ಮ ಹೊಂಬಾಳ್ ಎಂಬುವರಿಗೆ ಬಲಗೈ ಹಾಗೂ ಬಲ ಮುಖ ಗಾಯಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ತಾಲ್ಲೂಕಿನ ಬಳಗೇರಿ ಗ್ರಾಮದ ರಾಮಪ್ಪ ಹೊಂಬಾಳೆ ಎಂಬುವರಿಗೆ ಸೇರಿದ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿಗೆ ಸುಟ್ಟು ಕರುಕಲಾಗಿದೆ.</p>.<p>4 ಎಕರೆ ಕಡಲೆ ಬೆಳೆಯಲ್ಲಿ ₹65 ಸಾವಿರ ಅಂದಾಜು ಕಡಲೆ ಬೆಳೆ ಹಾಗೂ ₹30 ಸಾವಿರ ಕಡಲೆ ಹೊಟ್ಟು ಸುಟ್ಟು ಕರುಕಲಾಗಿದೆ.</p>.<p>ಸರಿಯಾದ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.</p>.<p>ಅಗ್ನಿ ಅವಘಡದಲ್ಲಿ ಗಂಗಮ್ಮ ಹೊಂಬಾಳ್ ಎಂಬುವರಿಗೆ ಬಲಗೈ ಹಾಗೂ ಬಲ ಮುಖ ಗಾಯಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>