ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ರೈತರ ಬೆಳೆ ಕಿತ್ತುಕೊಂಡು ಹೋಗಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ರೈತರು ಕಷ್ಟಪಟ್ಟು ಸಾಲ ಮಾಡಿ ಬೆಳೆ ಬೆಳೆದಿರುತ್ತಾರೆ. ಇಂಥ ಘಟನೆಗಳಿಂದ ಅವರ ಕುಟುಂಬಕ್ಕೆ ನಷ್ಟವಾಗುತ್ತಿದೆ. ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.