<p><strong>ಗಂಗಾವತಿ</strong>: ನಗರದ ವಿವಿಧ ವಾರ್ಡುಗಳಲ್ಲಿ ಸಿಲಿಂಡರ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನ ನಗರ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p> ಗಂಗಾವತಿಯ ಗೌಸ್, ಅನ್ವರ್, ಅಕ್ರಮ್ ಬಂಧಿತರು. ಅವರಿಂದ 11 ಸಿಲಿಂಡರ್, 4 ಮೋಟರ್ ಸೈಕಲ್ಗಳು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<p>ಗಂಗಾವತಿ ಹೊಸಳ್ಳಿ ರಸ್ತೆಯ ರಮೇಶ ನಾಯಕ, ಹನುಮಂತಪ್ಪ ಕುರುಬರ, ಜಯನಗರ ನಾರಾಯಣಪ್ಪ ನಾಯಕ ಎನ್ನುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು.</p>.<p>ಪ್ರಕರಣದ ಭಾಗವಾಗಿ ಅಧಿಕಾರಿಗಳು ಮೂವರು ಆರೋಪಿಗಳನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ನಗರದ ವಿವಿಧ ವಾರ್ಡುಗಳಲ್ಲಿ ಸಿಲಿಂಡರ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನ ನಗರ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p> ಗಂಗಾವತಿಯ ಗೌಸ್, ಅನ್ವರ್, ಅಕ್ರಮ್ ಬಂಧಿತರು. ಅವರಿಂದ 11 ಸಿಲಿಂಡರ್, 4 ಮೋಟರ್ ಸೈಕಲ್ಗಳು ವಶಕ್ಕೆ ಪಡೆದುಕೊಳ್ಳಲಾಗಿದೆ.</p>.<p>ಗಂಗಾವತಿ ಹೊಸಳ್ಳಿ ರಸ್ತೆಯ ರಮೇಶ ನಾಯಕ, ಹನುಮಂತಪ್ಪ ಕುರುಬರ, ಜಯನಗರ ನಾರಾಯಣಪ್ಪ ನಾಯಕ ಎನ್ನುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು.</p>.<p>ಪ್ರಕರಣದ ಭಾಗವಾಗಿ ಅಧಿಕಾರಿಗಳು ಮೂವರು ಆರೋಪಿಗಳನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>