ಸರ್ಕಾರದ ಕಾರ್ಯದರ್ಶಿ (ಕಾರ್ಮಿಕ ಇಲಾಖೆ) ಎನ್.ವಿ. ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಗುತ್ತಿಗೆ ಕಾರ್ಮಿಕ ಸಲಹಾ ಮಂಡಳಿಯಲ್ಲಿ ಉಪ ಕಾರ್ಯದರ್ಶಿ ಸಂಧ್ಯಾ ನಾಯಕ್, ಕಾರ್ಮಿಕ ಆಯುಕ್ತ ಅಕ್ರಂಪಾಶಾ, ಜಲಸಂಪನ್ಮೂಲ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಲ್. ಸುಬ್ರಹ್ಮಣ್ಯಂ ಹಾಗೂ ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.