ಪಟ್ಟಣದ ಶಾಸಕರ ಕಚೇರಿಯಲ್ಲಿ ಯರಡೋಣ ಗ್ರಾಮಸ್ಥರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕ್ಷೇತ್ರದ ಯರಡೋಣ, ಮುಸಲಾಪುರ, ಹಾಗೂ ಹುಲಿಹೈದರ್ಗೆ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿದೆ. ನದಿಪಾತ್ರದ ಗ್ರಾಮಗಳ ವಿದ್ಯಾರ್ಥಿಗಳಿಗೆ ಯರಡೋಣ ಕೇಂದ್ರಸ್ಥಾನ ಆಗಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೆ ಇನ್ನೂ ಮುಂದೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.