ಎರಡೂ ಕಡೆಯ ಕೃತ್ಯದ ಶಂಕೆ ಯನ್ನು ಗಮನಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ, ಗಂಗಾವತಿ ಡಿವೈಎಸ್ಪಿ ಆರ್.ಎಸ್. ಉಜ್ಜನಿಕೊಪ್ಪ, ಗಂಗಾವತಿ ಗ್ರಾಮೀಣ ಠಾಣಾ ಇನ್ಸ್ಪೆಕ್ಟರ್ ಉದಯರವಿ, ಕಾರಟಗಿ ಸಬ್ ಇನ್ಸ್ಪೆಕ್ಟರ್ ಲಕ್ಕಪ್ಪ ಬಿ.ಅಗ್ನಿ ಮತ್ತು ಸಿಬ್ಬಂದಿಯ ತಂಡ ರಚಿಸಿ, ಪ್ರಕರಣದ ತನಿಖೆಗೆ ಸೂಚಿಸಿದ್ದರು.