ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ದೇವರಾಜ ಅರಸು ಜನ್ಮ ದಿನ |ಜನರ ಏಳಿಗೆಗಾಗಿ ಶ್ರಮಿಸಿದ ಮಹನೀಯ: ರೆಡ್ಡಿ ಶ್ರೀನಿವಾಸ

Published : 21 ಆಗಸ್ಟ್ 2025, 6:16 IST
Last Updated : 21 ಆಗಸ್ಟ್ 2025, 6:16 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ನಮ್ಮ ಇಲಾಖೆಯ ಅಧೀನದಲ್ಲಿ 10021 ವಿದ್ಯಾರ್ಥಿಗಳು ಕಲಿಯುತ್ತಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇರುವುದೇ ಮಕ್ಕಳಿಗಾಗಿ. ಇದರ ಸದುಪಯೋಗ ಪಡೆದುಕೊಳ್ಳಬೇಕು
ನಾಗಮಣಿ ಹೊಸಮನಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ
‘ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ’
ಕೊಪ್ಪಳ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ಉಪನ್ಯಾಸ ನೀಡಿ‘ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದರು. ಪ್ರತಿಭಾನ್ವಿತ ಸಂಸದೀಯ ಪಟು. ಮೌನ ಸಾಮಾಜಿಕ ಕ್ರಾಂತಿಯ ಶಿಲ್ಪಿಯಾಗಿದ್ದರು’ ಎಂದು ಸ್ಮರಿಸಿದರು.  ‘ಯಾವುದೇ ಅಹಂಭಾವ ತೋರಿಸದೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಅಂದಿನ ಕಾಲದಲ್ಲಿ ಅವರ ಚುನಾವಣೆಗಾಗಿ ಜನರೇ ಹಣ ಸಂಗ್ರಹಿಸಿ ಕೊಡುತ್ತಿದ್ದರು. ಅಂಥ ವ್ಯಕ್ತಿತ್ವ ಅವರದಾಗಿತ್ತು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT