<p><strong>ಗಂಗಾವತಿ</strong>: ತಾಲ್ಲೂಕಿನ ಢಣಾಪುರ ಗ್ರಾಮವನ್ನ ಮದ್ಯ, ಮಟ್ಕಾ, ಇಸ್ಪೀಟ್ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರಿಂದ ಭಾನುವಾರ ಗ್ರಾಮದಲ್ಲಿ ಜಾಗೃತಿ ಜಾಥಾ, ಕಾರ್ಯಾಗಾರ ನಡೆಯಿತು.</p>.<p>ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದು ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರಿದರೆ ಗ್ರಾಮೀಣ ಭಾಗದಲ್ಲಿ ಯುವ ಜನಾಂಗದ ಜೀವನ ಶೋಚನಿಯ ಸ್ಥಿತಿಗೆ ತಲುಪುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಈಗಾಗಲೇ ಸಾಕಷ್ಟು ಜನ ಯುವಕರು ಮದ್ಯ, ಧೂಮಪಾನ, ಮಟ್ಕಾ, ಇಸ್ಪೀಟ್ ಜೂಜಾಟಗಳಿಗೂ ಯುವಕರು ಜೀವನ ಹಾಳು ಮಾಡಿಕೊಂಡಿದ್ದಾರೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ದುಶ್ಚಟ ಮುಕ್ತ ಢಣಾಪುರ ಮಾಡಲು ಈ ಜಾಥಾ ನಡೆಸಲಾಗುತ್ತಿದೆ ಎಂದರು.</p>.<p>ಗ್ರಾಮಸ್ಥ ಪಕೀರಪ್ಪ, ಮಲ್ಲನಗೌಡ , ಚಿದಾನಂದಪ್ಪ, ಅಯ್ಯ ಪ್ಪ, ವೀರೇಶಗೌಡ, ಲಿಂಗರಾಜ, ತಿಪ್ಪೇಸ್ವಾಮಿ, ನಾಗೇಶ, ಲಿಂಗಪ್ಪ, ಚಿನ್ನಮ್ಮ, ಜಮೀರ್, ಶರಣಪ್ಪ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಢಣಾಪುರ ಗ್ರಾಮವನ್ನ ಮದ್ಯ, ಮಟ್ಕಾ, ಇಸ್ಪೀಟ್ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರಿಂದ ಭಾನುವಾರ ಗ್ರಾಮದಲ್ಲಿ ಜಾಗೃತಿ ಜಾಥಾ, ಕಾರ್ಯಾಗಾರ ನಡೆಯಿತು.</p>.<p>ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದು ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರಿದರೆ ಗ್ರಾಮೀಣ ಭಾಗದಲ್ಲಿ ಯುವ ಜನಾಂಗದ ಜೀವನ ಶೋಚನಿಯ ಸ್ಥಿತಿಗೆ ತಲುಪುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಈಗಾಗಲೇ ಸಾಕಷ್ಟು ಜನ ಯುವಕರು ಮದ್ಯ, ಧೂಮಪಾನ, ಮಟ್ಕಾ, ಇಸ್ಪೀಟ್ ಜೂಜಾಟಗಳಿಗೂ ಯುವಕರು ಜೀವನ ಹಾಳು ಮಾಡಿಕೊಂಡಿದ್ದಾರೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ದುಶ್ಚಟ ಮುಕ್ತ ಢಣಾಪುರ ಮಾಡಲು ಈ ಜಾಥಾ ನಡೆಸಲಾಗುತ್ತಿದೆ ಎಂದರು.</p>.<p>ಗ್ರಾಮಸ್ಥ ಪಕೀರಪ್ಪ, ಮಲ್ಲನಗೌಡ , ಚಿದಾನಂದಪ್ಪ, ಅಯ್ಯ ಪ್ಪ, ವೀರೇಶಗೌಡ, ಲಿಂಗರಾಜ, ತಿಪ್ಪೇಸ್ವಾಮಿ, ನಾಗೇಶ, ಲಿಂಗಪ್ಪ, ಚಿನ್ನಮ್ಮ, ಜಮೀರ್, ಶರಣಪ್ಪ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>