ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಕೊಪ್ಪಳ: ಖಾದಿ ಉತ್ಪಾದನೆ ಉತ್ತೇಜನಕ್ಕೆ ರಿಯಾಯಿತಿ: ಬಸವನಗೌಡ

ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ, ಮಾರಾಟಕ್ಕೆ ಬಸವನಗೌಡ ಚಾಲನ
Published : 25 ಆಗಸ್ಟ್ 2025, 7:29 IST
Last Updated : 25 ಆಗಸ್ಟ್ 2025, 7:29 IST
ಫಾಲೋ ಮಾಡಿ
Comments
- ಖಾದಿ ಬಟ್ಟೆಗಳು ಬೇಸಿಗೆ ಕಾಲದಲ್ಲಿ ನಮ್ಮ ದೇಹಕ್ಕೆ ತಂಪಾಗಿಸಿ ಶೀತಕಾಲದಲ್ಲಿ ಬಿಸಿ ನೀಡುತ್ತದೆ. ಇಂಥ ವಸ್ತುಗಳು ಜನಪದದ ಸಂಕೇತವಾಗಿದೆ.
ಹೇಮಲತಾ ನಾಯಕ ವಿಧಾನಪರಿಷತ್‌ ಸದಸ್ಯೆ
ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ರಾಜ್ಯದಲ್ಲಿ ₹650 ಕೋಟಿಗೂ ಮಿಗಿಲಾದ ವಹಿವಾಟಿನೊಂದಿಗೆ 21 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಸಲಾಗಿದೆ. ಮೂರು ತಿಂಗಳಲ್ಲಿ ಆರು ಕಡೆ ಮೇಳ ನಡೆಯಲಿದೆ.
ಬಸವನಗೌಡ ತುರುವಿಹಾಳ ರಾಜ್ಯ ಖಾದಿ ಮಂಡಳಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT