ಸಂಘದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಮಾತನಾಡಿದರು. ನಗರದ ಬಹಾರ ಪೇಟೆ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಸೇರಿದಂತೆ 18,19,20ನೇ ವಾರ್ಡಿನ ಹಟಗಾರ ಪೇಟೆ, ತೆಗ್ಗಿನಕೇರಾ, ಹುಸೇನಿ ಮೊಹಲ್ಲಾ, ಬಹಾರ ಪೇಟೆ, ಕುರುಬರ ಓಣಿ, ಅಮಿನಪುರ ಮುಂತಾದ ಸುತ್ತಲಿನ ಓಣಿಗಳ ಒಟ್ಟು500 ಕಟ್ಟಡ ಕಾರ್ಮಿಕರಿಗೆ ಅಹಾರ ಸಾಮಗ್ರಿಗಳ ಕಿಟ್ವಿತರಿಸಲಾಯಿತು.