ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳು, ಸಂಭವನೀಯ ಪರಿಹಾರಗಳು’ ಎಂಬ ವಿಷಯದ ಪ್ರಬಂಧ ಸ್ಪರ್ಧೆ, ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ‘ಸಮೃದ್ಧ ಭಾರತ ನಿರ್ಮಾಣದಲ್ಲಿ ಸಹಕಾರ ಚಳವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲದು’ ಎನ್ನುವ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.