‘ಮಗುವಿನ ಶ್ರೇಯಸ್ಸು ಮತ್ತು ಭಗವಾನ್ ರಾಮನ ಆಶೀರ್ವಾದ ತಮ್ಮ ಕುಟುಂಬದ ಮೇಲೆ ಇರಲಿ ಎಂದು ಹರಕೆ ಹೊತ್ತು ನಿಧಿಯನ್ನು ತನುಮನದಿಂದ ಸಮರ್ಪಿಸಿದ್ದೇವೆ’ ಎಂದು ಕುಟುಂಬದ ಸದಸ್ಯರು ಹೇಳಿದರು. ಬಿಜೆಪಿಗ್ರಾಮೀಣ ಮಂಡಲದ ಉಪಾಧ್ಯಕ್ಷ ಬಸವರಡ್ಡಿ ರಡ್ಡೇರ, ಪಂಚಾಯಿತಿ ಸದಸ್ಯ ನಿಂಗಪ್ಪ ಮೇಟಿ, ವೀರಯ್ಯ ಸಿಂದೋಗಿ, ಚಂದ್ರು ಮೇಟಿ, ಸಂತೋಷ ಕೊಂಡಲಹಳ್ಳಿ, ಮಾರುತಿ ಮೇಟಿ, ಗವಿ ಹಾಗೂ ಮುದಕಯ್ಯ ಸಸಿಮಠ ಅವರು
ಇದ್ದರು.