ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ರಡ್ಡಿ, ತಹಶೀಲ್ದಾರ್ ವಿಠ್ಠಲ ಚೌಗುಲೆ, ತಾಲ್ಲೂಕು ಪಂಚಾಯಿತಿ ಇಒ ದುಂಡೇಶ್ ತುರಾದಿ, ಪಕ್ಷದ ಮುಖಂಡರಾದ ಗೂಳಪ್ಪ ಹಲಿಗೇರಿ, ಅಲಿಸಾಬ್, ಗಿರೀಶ ಹಿರೇಮಠ, ನಿಂಗಜ್ಜ ಶಹಾಪುರ, ಸಿದ್ದರಾಮಪ್ಪ ಕೆರೆಹಳ್ಳಿ, ಅಣ್ಣಪ್ಪ ಗಬ್ಬೂರು, ಕುಬೇರಪ್ಪ ಗಬ್ಬೂರು, ಹನಮಂತಪ್ಪ ಹುಲಿಗಿ, ಗುಡದಪ್ಪ ಗುಳದಲ್ಲಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.