ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಪುರಾಣ ಕಾರ್ಯಕ್ರಮ ಆರಂಭವಾಗಿದ್ದು, ಮಾ 7 ರಂದು ಗುರುವಾರ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವ ಜರುಗಲಿದೆ. ಮೂಲ ಸೌಕರ್ಯಗಳು, ಸ್ವಚ್ಚತೆ ಮತ್ತು ರಸ್ತೆಯಲ್ಲಿ ವಿದ್ಯುತ್ ಕಂಬಗಳಿಗೆ ಬಲ್ಪ್ ವ್ಯವಸ್ಥೆ ಇಲ್ಲ. ಅಲ್ಲಲ್ಲಿ ನೀರು ನಿಂತು ಗಬ್ಬು ವಾಸನೆ ಹೆಚ್ಚಾಗಿದೆ ಎಂದು ದೂರಿದರು.