ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ್, ಮುಖಂಡರಾದ ಎಸ್.ಬಿ.ನಾಗರಳ್ಳಿ, ಆರ್.ಧರ್ಮಸೇನ, ಗೂಳಪ್ಪ ಹಲಿಗೇರಿ, ಕಾಟನ್ ಪಾಷ, ಅಮ್ಜದ ಪಟೇಲ, ಮುತ್ತುರಾಜ ಕುಷ್ಟಗಿ, ಸಿದ್ದಣ್ಣ ಮ್ಯಾಗೇರಿ, ಗುರು ಹಲಿಗೇರಿ, ಅಕ್ಬರ್ ಪಾಷ ಪಲ್ಟನ್, ಬಸಯ್ಯ ಹಿರೇಮಠ, ಕೆ.ಎಂ ಸೈಯದ್, ಖತೀಬ್ ಬಾಷು, ಎಸ್.ಸಿ ಘಟಕದ ಜಿಲ್ಲಾಧ್ಯಕ್ ಗಾಳೆಪ್ಪ ಪೂಜಾರ, ಶಿವಕುಮಾರ ಶೆಟ್ಟರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.