ಈ ವೇಳೆ ತಹಶೀಲ್ದಾರ್ ಎಂ.ರೇಣುಕಾ ಮಾತನಾಡಿ‘ಎಲ್ಲಾ ಅಧಿಕಾರಿಗಳು ಚುನಾವಣೆಯ ಕುರಿತು ಸರಿಯಾದ ತರಬೇತಿ ಪಡೆದುಕೊಳ್ಳಬೇಕು. ಯಾವುದೇ ಗೊಂದಲಗಳು ಇದ್ದರೆ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿ, ಈ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.