ಮುಂದಿನ ದಿನಗಳಲ್ಲಿಕಾಲೇಜಿನ ವ್ಯಾಪ್ತಿಯಲ್ಲಿ ಲಿಂಬೆ ಬೆಳೆಗಾರರ ಜತೆಯಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನಡೀನ್ ಡಾ.ಪಿ.ಎಂ.ಗಂಗಾಧರಪ್ಪ ಮಾತನಾಡಿ, ಮಂಡಳಿಯ ಜೊತೆ ಕೈಗೂಡಿಸಿ,ಕಾಲೇಜಿನ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿ ಲಿಂಬೆ ಬೆಳೆ ಉತ್ತೇಜಿಸುವಲ್ಲಿ ಕಾರ್ಯ ಪ್ರವೃತ್ತರಾಗುವ ಕುರಿತು ಭರವಸೆ ನೀಡಿದರು. ಈ ಸಂದರ್ಭ ತೋಟಗಾರಿಕೆಕಾಲೇಜಿನ ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.