ಜಿಲ್ಲಾ ಹೆಚ್ಚುವರಿ, ಸೆಷನ್ಸ್ ಮತ್ತು ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ಶಂಕರ ಎಂ.ಜಾಲವಾದಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಬಿ.ಎಸ್.ರೇಖಾ, ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಶ್ರೀನಿವಾಸ, ಮುಖ್ಯ ನಾಯಕ ದಂಡಾಧಿಕಾರಿ ಎಸ್.ಕುಮಾರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನು ಶರ್ಮ, ಪ್ರಾಧಿಕಾರದ ಆಡಳಿತ ಸಹಾಯಕ ಜಿ.ಶಿವಕುಮಾರ ಸೇರಿದಂತೆ ವಕೀಲರು, ನಗರಸಭೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.