ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ ಮುಗುತಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ್, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಬಿಇಒ ಸೋಮಶೇಖರಗೌಡ ಪಾಟಿಲ್, ಗ್ರೇಡ್ 2 ತಹಶೀಲ್ದಾರ ವಿ.ಎಚ್.ಹೊರಪೇಟೆ, ಶಿಶು ಅಭಿವೃದ್ಧಿ ಕಲ್ಯಾಣ ಇಲಾಖೆಯ ಶರಣಮ್ಮ, ಕಾರ್ಮಿಕ ಇಲಾಖೆ ನಿರೀಕ್ಷಕ ಗೋಪಾಲ ಭೂಪದ್, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಉಪಾಧ್ಯಕ್ಷ ಪ್ರಭು, ಕಾರ್ಯದರ್ಶಿ ವಿರುಪಾಕ್ಷಪ್ಪ ಭಾವಿಕಟ್ಟಿ,ವಕೀಲ ಎಚ್.ಸಿ.ರೋಣದ, ಪಾಟೀಲ್ ಗುಂಡೂರು ಇದ್ದರು.